ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಡಿಸೆಂಬರ್, 2018 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಕರ್ಣಾಟಕ ತತ್ ಕ್ಷಣದಲ್ಲಿ ಮಾಡಬೇಕಾದ ಕೆಲಸ; Things to do for wellness of Karnataka and hence India

1.ಸರೋಜಿನಿ ಮಹಿಶಿ ವರದಿ ಅನುಷ್ಠಾನ,  ನ್ಯಾಯಾಲಯದಲ್ಲಿ ಪ್ರಶ್ನಾತೀರ್ತ ಕಾನೂನು ಕಾಯ್ದೆ ಜಾರಿ. 2.ಬಂಡೀಪುರ-ಕೇರಳ ದಾರಿಯ ಹೆದ್ದಾರಿ ತಡೆಹಿಡಿರಿ; ಇದರಿಂದ ಕರ್ನಾಟಕ ಕ್ಕೆ ಒಳಿತು ಇಲ್ಲ,ಕಾಡು ಹಾಳು, ಮಳೆಯು ಕಮ್ಮಿ ಆಗತ್ತೆ. ಈತರ ಯಾವುದೇ ಹೆದ್ದಾರಿ,ರೈಲ್ವೆ ಬಾಗ ಇಂತಹ ಪಶ್ಚಿಮ ಘಟ್ಟ ಮತ್ತು ಕೊಡಗು ಬಾಗದಲ್ಲಿ ಬೇಡ.. 3. #IBPS ಮೋಸ ;೨೦೧೪ ರ ನಿಯಮ ಬೇಕು. ಆಮೇಲೆ ಇನ್ಮುಂದೆ ಕೇಂದ್ರೀಕರಣಗೊಳಿಸುವಾಗ; ಅದಕ್ಕೆ ರಾಜ್ಯ ಮುಂಜಾಗುರತೆ ವಹಿಸಬೇಕು. ಕರ್ನಾಟಕದಲ್ಲಿ ಹುಟ್ಟಿದ ಬ್ಯಾಂಕ್ ಗಳನ್ನು ನಾವು ವಿಲೀನದ ಹೆಸರಿನಲ್ಲಿ ಕಳೆದು ಕೊಳ್ಳುತ್ತಿದ್ದೇವೆ. 4. ಎಲ್ಲಾ ಕೊಳ್ಳುಗ/ಗ್ರಾಹಕ ಸೇವೆಯೂ ಕರುನಾಡಲ್ಲಿ ಕನ್ನಡದಲ್ಲಿ ಬೇಕು. ಬಳಸುವ ಸೇವೆ,ವಸ್ತು,ಅರಿಮೆ,ಚಳಕ.. ಇದಕ್ಕೆ ಕಾನೂನಿನ ಮೂಲಕ ನ್ಯಾಯಾಲಯದಲ್ಲಿ ಕೇಳ್ವಿ/ಪ್ರಶ್ನೆ ಬಾರದಂತೆ.. ಒಂದು ಕಾಯ್ದೆ ಕಾನೂನು ಕಟ್ಟಳೆ ಮಾಡಿ.ಮಂಡಿಸಿ.. ಉದಾ: ೧.ಬ್ಯಾಂಕ್ ಸೇವೆ, ಇಲ್ಲಿ ಮಾರಾಟವಾಗುವ ಉತ್ಪನ್ನ ಗಳ ಮೇಲೆ ಕನ್ನಡ. ೨.ಔಷದಿ, ಮದ್ದು,ಅರವಳಿಕೆ ಗಳ ಮೇಲೆ  ಮಾಹಿತಿ ಕನ್ನಡದಲ್ಲಿ ಇದ್ದರೆ ಜನರಿಗೆ ಅದರ ಬಗ್ಗೆ ತಿಳಿದು ಬಳಸಲು ಸೂಕ್ತ. ೩.ಗ್ಯಾಸ್ ಇತ್ಯಾದಿ ಮೇಲೆ ಕನ್ನಡ ದಲ್ಲಿ ಸುರಕ್ಷತಾ ನಿಯಮ ಬೇಕು. ೪. ಹೆಸರು ಪಟ್ಟಿ/ ನಮ ಫಲಕ ಕನ್ನಡ ಹೆಚ್ಚಾಗಿ /ದೊಡ್ಡದಾಗಿ ಇರಬೇಕು. ಒಟ್ಟಿನಲ್ಲಿ ಒಂದು ಸಮಗ್ರ ಕಾನೂನು ಬೇಕು. 5.ಕೊಡಗು ಅಂತಹ ಜಾಗದಲ್ಲೂ ವಲಸೆ ಎಲ್ಲೆ ಮೀರಿದೆ....